ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ಪರಿಶೀಲನೆ ಮಾಡುತ್ತಿದೆ.
ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡರು. ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದರು.
ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…