ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ಪರಿಶೀಲನೆ ಮಾಡುತ್ತಿದೆ.
ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡರು. ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದರು.
ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…