ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು…
ಈ ವೇಳೆ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರಾದ ಜಿ.ಲಕ್ಷ್ಮೀಪತಿ, ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಶ್ರೀಧರ್ ಗಂಗಸಂದ್ರ, ಸೇರಿದಂತೆ ಇತರರು ಭೇಟಿಯಾದರು..
ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಸುಧಾರಣೆಗೆ ಮುನ್ನುಡಿ ಬರೆದ ದಾರ್ಶನಿಕ ನಾರಾಯಣ ಗುರುಗಳ ಜೀವನ – ಉಪದೇಶಗಳನ್ನು ಸ್ಮರಿಸಿದರು.
*ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…