ಕೇರಳದ ಮಾಜಿ ಸಿಎಂ ಉಮ್ಮಾನ್ ಚಾಂಡಿ (79) ವಿಧಿವಶ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಉಮ್ಮನ್​ ಚಾಂಡಿ (79), ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಅವರು ಟ್ವಿಟರ್ ನಲ್ಲಿ ಚಾಂಡಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ, ಒಬ್ಬ ಧೀಮಂತ ನಾಯಕರೊಬ್ಬರನ್ನು ಕಾಂಗ್ರೆಸ್ ಇಂದು ಕಳೆದುಕೊಂಡಿದೆ, ‘ಪ್ರೀತಿಯ’ ಶಕ್ತಿಯಿಂದ ಜಗತ್ತನ್ನು ಗೆದ್ದ ರಾಜನ ಕಥೆಯು ಅದರ ಕಟುವಾದ ಅಂತ್ಯವನ್ನು ಕಂಡುಕೊಳ್ಳುತ್ತದೆ.

ಇಂದು, ನಾನು ದಂತಕಥೆಯಾದ ಉಮ್ಮಾನ್ ಚಾಂಡಿ ಅವರ ನಷ್ಟದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಪರಂಪರೆಯು ನಮ್ಮ ಆತ್ಮಗಳಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Ramesh Babu

Journalist

Recent Posts

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

6 minutes ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

3 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

3 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

5 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

6 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

6 hours ago