ಕೈಕೊಟ್ಟ ಮಳೆ: ಕಂಗಾಲದ ಜನ: ಮಳೆಗಾಗಿ ಗ್ರಾಮ ದೇವತೆಗೆ ರಕ್ತ ಕೊಟ್ಟ ಗ್ರಾಮಸ್ಥರು

ಮಳೆ ಆಗಮನಕ್ಕಾಗಿ ಚಾಕುಗಳಿಂದ ದೇಹವನ್ನ ಕೊಯ್ದುಕೊಂಡು ರಕ್ತ ಅರ್ಪಣೆ ಮಾಡುವ ಮೂಲಕ ವಿಚಿತ್ರವಾಗಿ ದೇವರಲ್ಲಿ ಪ್ರಾರ್ಥನೆ‌ ಮಾಡಿರುವ ಘಟನೆ‌ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲ್ಲೂಕು ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಗ್ರಾಮ ದೇವತೆ ಚೌಡೇಶ್ವರಿ ದೇವರ ಉತ್ಸವ ಮಾಡಿ ಗ್ರಾಮದ ತೊಗಟ ವೀರ ಕ್ಷತ್ರೀಯರು ಚಾಕುಗಳಿಂದ ದೇಹದ ಎದೆಯ ಭಾಗಗಳನ್ನು ಕೊಯ್ದುಕೊಂಡು ರಕ್ತ ಅರ್ಪಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಇಲ್ಲದೆ ಬರಗಾಲದ ವಾತಾವರಣ ನಿರ್ಮಾಣವಾಗಿದೆ. ಮಳೆಯನ್ನ ನೆಚ್ಚಿ ಸಾಲ ಮಾಡಿ ಬೆಳೆ ಬೆಳೆದಿದ್ದ ರೈತರು. ಈಗ ಫಸಲು ಬರುವ ಸಮಯದಲ್ಲಿ ಮಳೆ ಕೈಕೊಟ್ಟಿರುವ ಹಿನ್ನೆಲೆ ಬೆಳೆ ಬಾಡಿ ಹೋಗಿ ರೈತರನ್ನ ಸಂಕಷ್ಟಕ್ಕೆ ದೂಡಿದೆ. ಇದರಿಂದ ರೈತರು ಕಂಗಾಲಾಗಿ ಬರಗಾಲದ ವಾತಾವರಣದಿಂದ ಮುಕ್ತಿ ನೀಡಿ ಮಳೆ ಬರುವಂತೆ ಈ ವಿಚಿತ್ರ ಆಚರಣೆ ಮಾಡಿದ್ದಾರೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

19 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago