ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಪರ ಹೋರಾಟಗಳ ಒಕ್ಕೂಟ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷವು 135 ಸ್ಥಾನಗಳೊಂದಿಗೆ ಬಹುಮತ ಪಡೆದಿರುವ ಸಲುವಾಗಿ ಒಕ್ಕೂಟದ ವತಿಯಿಂದ ಮಂಗಳವಾರ ತಾಲ್ಲೂಕು ಕಚೇರಿ ವೃತ್ತದ ಬಳಿ ಪದಾಧಿಕಾರಿಗಳು ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದರು.
ಒಕ್ಕೂಟದ ಅಧ್ಯಕ್ಷ ನಂಜುಂಡಯ್ಯ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆಯಿಂದಾಗಿ ಬಡ ಜನತೆ ಸಂಪೂರ್ಣ ತತ್ತರಿಸಿದ್ದರು. ಬಿಜೆಪಿಯ ದುರಾಡಳಿತಕ್ಕೆ ರಾಜ್ಯದ ಅಭಿವೃದ್ಧಿಯೂ ಕುಂಠಿತವಾಗಿತ್ತು. ಹೀಗಾಗಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಂಬಿ ನಮ್ಮ ಸಂಘಟನೆಯಿಂದ ಬೆಂಬಲ ಸೂಚಿಸಿದ್ದೇವು.
ಮುಂದೆ ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಬೆಲೆ ಏರಿಕೆ ತಡೆಹಾಕಿ, ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಅಧ್ಯಕ್ಷ ನಂಜುಂಡಯ್ಯ, ಕಾರ್ಯದರ್ಶಿ ಚೌಡಪ್ಪ, ಮಹಿಳಾ ಘಟಕ ಅಧ್ಯಕ್ಷೆ ಶಶಿಕಲಾ ಸೇರಿ ಇತರ ಪದಾಧಿಕಾರಿಗಳು ಇದ್ದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…