‘ಕೈ’ಗೆ ಅಧಿಕಾರ, ಜನಪರ ಒಕ್ಕೂಟದಿಂದ ಸಂಭ್ರಮಾಚರಣೆ

ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಪರ ಹೋರಾಟಗಳ ಒಕ್ಕೂಟ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷವು 135 ಸ್ಥಾನಗಳೊಂದಿಗೆ ಬಹುಮತ ಪಡೆದಿರುವ ಸಲುವಾಗಿ ಒಕ್ಕೂಟದ ವತಿಯಿಂದ ಮಂಗಳವಾರ ತಾಲ್ಲೂಕು ಕಚೇರಿ ವೃತ್ತದ ಬಳಿ ಪದಾಧಿಕಾರಿಗಳು ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದರು.

ಒಕ್ಕೂಟದ ಅಧ್ಯಕ್ಷ ನಂಜುಂಡಯ್ಯ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆಯಿಂದಾಗಿ ಬಡ ಜನತೆ ಸಂಪೂರ್ಣ ತತ್ತರಿಸಿದ್ದರು. ಬಿಜೆಪಿಯ ದುರಾಡಳಿತಕ್ಕೆ ರಾಜ್ಯದ ಅಭಿವೃದ್ಧಿಯೂ ಕುಂಠಿತವಾಗಿತ್ತು. ಹೀಗಾಗಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಂಬಿ ನಮ್ಮ ಸಂಘಟನೆಯಿಂದ ಬೆಂಬಲ ಸೂಚಿಸಿದ್ದೇವು.

ಮುಂದೆ ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಬೆಲೆ ಏರಿಕೆ ತಡೆಹಾಕಿ, ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಅಧ್ಯಕ್ಷ ನಂಜುಂಡಯ್ಯ, ಕಾರ್ಯದರ್ಶಿ ಚೌಡಪ್ಪ, ಮಹಿಳಾ ಘಟಕ ಅಧ್ಯಕ್ಷೆ ಶಶಿಕಲಾ ಸೇರಿ ಇತರ ಪದಾಧಿಕಾರಿಗಳು ಇದ್ದರು.

Ramesh Babu

Journalist

Recent Posts

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

12 minutes ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

20 minutes ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

32 minutes ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

4 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

7 hours ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

12 hours ago