ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ..
ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ ಕಾಯಿಗಳನ್ನು ಅರೆಬರೆ ತಿಂದು ಎಸ್ಕೇಪ್ ಆಗಿದೆ.. ಕರಡಿ ಉಪಟಳದಿಂದ ರೈತರು ಜೀವ ಭಯದಲ್ಲಿ ರಾತ್ರಿ ವೇಳೆ ತೋಟಗಳಿಗೆ ನೀರು ಹಾಯಿಸಲು ಹೋಗುತ್ತಿದ್ದಾರೆ.
ಜೊತೆಗೆ ಬದುಗಳಲ್ಲಿರುವಂತಹ ಹುತ್ತಗಳನ್ನು ಕೊರೆದು ಜೇನು ತಿಂದು ಹೋಗಿದೆ. ಈಗಾಗಲೇ ಎರಡು ಬಾರಿ ಹೊಲದಲ್ಲಿ ನೀರನ್ನು ಕಟ್ಟಲು ಹೋದ ರೈತರ ಮೇಲೆ ದಾಳಿ ಮಾಡಿ ಗಾಯಪಡಿಸಿತ್ತು. ಸದ್ಯ ರೈತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು ಹಿಡಿದು ರೈತರಲ್ಲಿರುವ ಭಯವನ್ನು ಹೋಗಲಾಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…