ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಕರ್ತವ್ಯ ಸಲ್ಲಿಸಿದ್ದ 8 ವರ್ಷ ಪ್ರಾಯದ ಪೃಥ್ವಿ, ಇಂದು ಹೃಧಯಘಾತದಿಂದ ನಿಧನವಾಗಿದೆ.
6 ತಿಂಗಳು ಬೆಂಗಳೂರಿನಲ್ಲಿ ತರಬೇತಿ ಪಡೆದ ಪೃಥ್ವಿ ತದನಂತರ ಕೊಡಗು ಜಿಲ್ಲೆಗೆ ನಿಯೋಜನೆಗೊಂಡಿದ್ದು, ಸುಮಾರು 500ಕ್ಕೂ ಹೆಚ್ಚು ವಿಐಪಿ, ವಿವಿಐಪಿ ಸುರಕ್ಷತಾ ಕರ್ತವ್ಯಗಳಲ್ಲಿ ಭಾಗಿಯಾಗಿತ್ತು.
ಗೋವಾ ಮತ್ತು ಪಾಂಡಿಚೇರಿಗಳಲ್ಲಿ ಪ್ರಧಾನ ಮಂತ್ರಿ ಕರ್ತವ್ಯ ನಿಮಿತ ಭಾಗಿಯಾಗಿ ಪ್ರಶಂಸೆಗಳಿಸಿದ್ದಾನೆ.
ಪೃತ್ವಿ ಪೊಲೀಸ್ ಕರ್ತವ್ಯ ಕೋಟಗಳಲ್ಲಿ ಇದುವರೆಗೆ ಹಲವು ಪದಕ ಗಳಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
View Comments
Jai hind 🙏