ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಕರ್ತವ್ಯ ಸಲ್ಲಿಸಿದ್ದ 8 ವರ್ಷ ಪ್ರಾಯದ ಪೃಥ್ವಿ, ಇಂದು ಹೃಧಯಘಾತದಿಂದ ನಿಧನವಾಗಿದೆ.
6 ತಿಂಗಳು ಬೆಂಗಳೂರಿನಲ್ಲಿ ತರಬೇತಿ ಪಡೆದ ಪೃಥ್ವಿ ತದನಂತರ ಕೊಡಗು ಜಿಲ್ಲೆಗೆ ನಿಯೋಜನೆಗೊಂಡಿದ್ದು, ಸುಮಾರು 500ಕ್ಕೂ ಹೆಚ್ಚು ವಿಐಪಿ, ವಿವಿಐಪಿ ಸುರಕ್ಷತಾ ಕರ್ತವ್ಯಗಳಲ್ಲಿ ಭಾಗಿಯಾಗಿತ್ತು.
ಗೋವಾ ಮತ್ತು ಪಾಂಡಿಚೇರಿಗಳಲ್ಲಿ ಪ್ರಧಾನ ಮಂತ್ರಿ ಕರ್ತವ್ಯ ನಿಮಿತ ಭಾಗಿಯಾಗಿ ಪ್ರಶಂಸೆಗಳಿಸಿದ್ದಾನೆ.
ಪೃತ್ವಿ ಪೊಲೀಸ್ ಕರ್ತವ್ಯ ಕೋಟಗಳಲ್ಲಿ ಇದುವರೆಗೆ ಹಲವು ಪದಕ ಗಳಿಸಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
View Comments
Jai hind 🙏