ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಕರ್ತವ್ಯ ಸಲ್ಲಿಸಿದ್ದ 8 ವರ್ಷ ಪ್ರಾಯದ ಪೃಥ್ವಿ, ಇಂದು ಹೃಧಯಘಾತದಿಂದ ನಿಧನವಾಗಿದೆ.
6 ತಿಂಗಳು ಬೆಂಗಳೂರಿನಲ್ಲಿ ತರಬೇತಿ ಪಡೆದ ಪೃಥ್ವಿ ತದನಂತರ ಕೊಡಗು ಜಿಲ್ಲೆಗೆ ನಿಯೋಜನೆಗೊಂಡಿದ್ದು, ಸುಮಾರು 500ಕ್ಕೂ ಹೆಚ್ಚು ವಿಐಪಿ, ವಿವಿಐಪಿ ಸುರಕ್ಷತಾ ಕರ್ತವ್ಯಗಳಲ್ಲಿ ಭಾಗಿಯಾಗಿತ್ತು.
ಗೋವಾ ಮತ್ತು ಪಾಂಡಿಚೇರಿಗಳಲ್ಲಿ ಪ್ರಧಾನ ಮಂತ್ರಿ ಕರ್ತವ್ಯ ನಿಮಿತ ಭಾಗಿಯಾಗಿ ಪ್ರಶಂಸೆಗಳಿಸಿದ್ದಾನೆ.
ಪೃತ್ವಿ ಪೊಲೀಸ್ ಕರ್ತವ್ಯ ಕೋಟಗಳಲ್ಲಿ ಇದುವರೆಗೆ ಹಲವು ಪದಕ ಗಳಿಸಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
View Comments
Jai hind 🙏