ಕೊಡಗು ಬಿ.ಜೆ.ಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿಯವರನ್ನು ಲಾರಿ ಡಿಕ್ಕಿ ಪಡಿಸಿ ಕೊಲೆ ಮಾಡಿದ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10000 ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿಗಳಾದ ಹರಿಪ್ರಸಾದ್ (ಮಾಸ್ಟರ್ ಮೈಂಡ್ ಫೈನಾನ್ಸ್ ವ್ಯವಸ್ಥೆ), ಜಯನ್(ಲಾರಿ ಡಿಕ್ಕಿ ಪಡಿಸಿ ಕೊಂದವ), ಸಂಪತ್ (ಹರಿ ಪ್ರಸಾದ್ ಬಲಗೈ ಬಂಟ)..ಸಿಪ್ಟ್ ಕಾರಿನಲ್ಲಿ ಕೊಲೆಯ ದಿನ ಹಿಂಭಾಲಿಸುತ್ತಿದ್ದವ…ಈತನನ್ನೂ ಈಗಾಗಲೇ ಕೊಲೆ ಮಾಡಲಾಗಿದೆ.
ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಳಗಿಯನ್ನು ಲಾರಿ ದಿಕ್ಕಿಪಡಿಸಿ ಕೊಲೆ ಮಾಡಿ ಅಪಘಾತ ಎಂದು ಮೊದಲು ಬಿಂಬಿಸಲಾಗಿತ್ತು. ಪೊಲೀಸರ ತನಿಖೆಯಿಂದ ಪ್ರಕರಣ ಬಯಲಾಗಿ ಪೊಲೀಸರು ಎಲ್ಲಾ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಸಂಪೂರ್ಣವಾಗಿ ತನಿಖೆ ಕೈಗೊಂಡಿದ್ದರಿಂದ ಇದೀಗ ಆರೋಪಿಗಳಿಗೆ ಶಿಕ್ಷೆಯಾಗಿದೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…