ಕೊಡಗು ಬಿ.ಜೆ.ಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿಯವರನ್ನು ಲಾರಿ ಡಿಕ್ಕಿ ಪಡಿಸಿ ಕೊಲೆ ಮಾಡಿದ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10000 ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿಗಳಾದ ಹರಿಪ್ರಸಾದ್ (ಮಾಸ್ಟರ್ ಮೈಂಡ್ ಫೈನಾನ್ಸ್ ವ್ಯವಸ್ಥೆ), ಜಯನ್(ಲಾರಿ ಡಿಕ್ಕಿ ಪಡಿಸಿ ಕೊಂದವ), ಸಂಪತ್ (ಹರಿ ಪ್ರಸಾದ್ ಬಲಗೈ ಬಂಟ)..ಸಿಪ್ಟ್ ಕಾರಿನಲ್ಲಿ ಕೊಲೆಯ ದಿನ ಹಿಂಭಾಲಿಸುತ್ತಿದ್ದವ…ಈತನನ್ನೂ ಈಗಾಗಲೇ ಕೊಲೆ ಮಾಡಲಾಗಿದೆ.
ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಳಗಿಯನ್ನು ಲಾರಿ ದಿಕ್ಕಿಪಡಿಸಿ ಕೊಲೆ ಮಾಡಿ ಅಪಘಾತ ಎಂದು ಮೊದಲು ಬಿಂಬಿಸಲಾಗಿತ್ತು. ಪೊಲೀಸರ ತನಿಖೆಯಿಂದ ಪ್ರಕರಣ ಬಯಲಾಗಿ ಪೊಲೀಸರು ಎಲ್ಲಾ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಸಂಪೂರ್ಣವಾಗಿ ತನಿಖೆ ಕೈಗೊಂಡಿದ್ದರಿಂದ ಇದೀಗ ಆರೋಪಿಗಳಿಗೆ ಶಿಕ್ಷೆಯಾಗಿದೆ.
ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…
ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು…
ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ…
ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕಿನ…
ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ…
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟಿ ಕೋಟಿ ಮೌಲ್ಯದ…