ಕೊಡಗು ಬಿ.ಜೆ.ಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿಯವರನ್ನು ಲಾರಿ ಡಿಕ್ಕಿ ಪಡಿಸಿ ಕೊಲೆ ಮಾಡಿದ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10000 ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿಗಳಾದ ಹರಿಪ್ರಸಾದ್ (ಮಾಸ್ಟರ್ ಮೈಂಡ್ ಫೈನಾನ್ಸ್ ವ್ಯವಸ್ಥೆ), ಜಯನ್(ಲಾರಿ ಡಿಕ್ಕಿ ಪಡಿಸಿ ಕೊಂದವ), ಸಂಪತ್ (ಹರಿ ಪ್ರಸಾದ್ ಬಲಗೈ ಬಂಟ)..ಸಿಪ್ಟ್ ಕಾರಿನಲ್ಲಿ ಕೊಲೆಯ ದಿನ ಹಿಂಭಾಲಿಸುತ್ತಿದ್ದವ…ಈತನನ್ನೂ ಈಗಾಗಲೇ ಕೊಲೆ ಮಾಡಲಾಗಿದೆ.
ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಳಗಿಯನ್ನು ಲಾರಿ ದಿಕ್ಕಿಪಡಿಸಿ ಕೊಲೆ ಮಾಡಿ ಅಪಘಾತ ಎಂದು ಮೊದಲು ಬಿಂಬಿಸಲಾಗಿತ್ತು. ಪೊಲೀಸರ ತನಿಖೆಯಿಂದ ಪ್ರಕರಣ ಬಯಲಾಗಿ ಪೊಲೀಸರು ಎಲ್ಲಾ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಸಂಪೂರ್ಣವಾಗಿ ತನಿಖೆ ಕೈಗೊಂಡಿದ್ದರಿಂದ ಇದೀಗ ಆರೋಪಿಗಳಿಗೆ ಶಿಕ್ಷೆಯಾಗಿದೆ.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…