ಕೊಡಗು ಬಿ.ಜೆ.ಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿಯವರನ್ನು ಲಾರಿ ಡಿಕ್ಕಿ ಪಡಿಸಿ ಕೊಲೆ ಮಾಡಿದ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10000 ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿಗಳಾದ ಹರಿಪ್ರಸಾದ್ (ಮಾಸ್ಟರ್ ಮೈಂಡ್ ಫೈನಾನ್ಸ್ ವ್ಯವಸ್ಥೆ), ಜಯನ್(ಲಾರಿ ಡಿಕ್ಕಿ ಪಡಿಸಿ ಕೊಂದವ), ಸಂಪತ್ (ಹರಿ ಪ್ರಸಾದ್ ಬಲಗೈ ಬಂಟ)..ಸಿಪ್ಟ್ ಕಾರಿನಲ್ಲಿ ಕೊಲೆಯ ದಿನ ಹಿಂಭಾಲಿಸುತ್ತಿದ್ದವ…ಈತನನ್ನೂ ಈಗಾಗಲೇ ಕೊಲೆ ಮಾಡಲಾಗಿದೆ.
ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಳಗಿಯನ್ನು ಲಾರಿ ದಿಕ್ಕಿಪಡಿಸಿ ಕೊಲೆ ಮಾಡಿ ಅಪಘಾತ ಎಂದು ಮೊದಲು ಬಿಂಬಿಸಲಾಗಿತ್ತು. ಪೊಲೀಸರ ತನಿಖೆಯಿಂದ ಪ್ರಕರಣ ಬಯಲಾಗಿ ಪೊಲೀಸರು ಎಲ್ಲಾ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಸಂಪೂರ್ಣವಾಗಿ ತನಿಖೆ ಕೈಗೊಂಡಿದ್ದರಿಂದ ಇದೀಗ ಆರೋಪಿಗಳಿಗೆ ಶಿಕ್ಷೆಯಾಗಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…