ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ: ಬೋರ್ ಬ್ಲಾಸ್ಟಿಂಗ್ ಸಾಧನದಿಂದ ಬಂಡೆ ಪುಡಿ: ಮನೆಗಳಿಗೆ ಹಾನಿಯಾಗುವ ಭಯದಲ್ಲಿ ಗ್ರಾಮಸ್ಥರು

ದೊಡ್ಡಬಳ್ಳಾಪುರದ ಕೊನಘಟ್ಟ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು, ಬಂಡೆ ಪುಡಿ ಮಾಡಲು ಬೋರ್ ಬ್ಲಾಸ್ಟಿಂಗ್ ಸಾಧನ ಬಳಕೆ ಮಾಡಲಾಗುತ್ತಿದೆ. ಸ್ಥಳೀಯರು ಬೋರ್ ಬ್ಲಾಸ್ಟಿಂಗ್ ಮಾಡುವುದನ್ನು ತಡೆದಿದ್ದಾರೆ…

ಬೋರ್ ಬ್ಲಾಸ್ಟಿಂಗ್ ಮಾಡುವ ಸ್ಥಳದಿಂದ ಸುಮಾರು ಅರ್ಧ ಕಿಲೋ‌ಮೀಟರ್ ದೂರದಲ್ಲೇ ಮನೆಗಳು ಇವೆ. ಮನೆಗಳಲ್ಲಿ ಜನ ವಾಸ ಮಾಡುತ್ತಿದ್ದಾರೆ. ಒಂದು ವೇಳೆ ಬೋರ್ ಬ್ಲಾಸ್ಟಿಂಗ್ ಆದರೆ ಅರ್ಧ ಕಿಲೋ ಮೀಟರ್ ದೂರದಲ್ಲಿರುವ ಮನೆಗಳು ಬಿರುಕು ಬಿಡುತ್ತವೆ. ಕುಸಿದು ಬೀಳುವ ಸಂಭವ ಹೆಚ್ಚಿದೆ ಎಂದು ಊರಿನ ಗ್ರಾಮಸ್ಥರು ತಿಳಿಸಿದ್ದಾರೆ…

ಬೋರ್ ಬ್ಲಾಸ್ಟಿಂಗ್ ನಿಂದ ಎತ್ತಿನಹೊಳೆ ಕಾಲುವೆಗೆ ಬಂಡೆ ಪುಡಿ ಮಾಡಲಾಗುತ್ತಿದೆ. ಒಂದು ಬಾರಿಗೆ 10 ಬಾಂಬ್ ಇಟ್ಟು ಬ್ಲಾಸ್ಟ್ ಮಾಡೋದಕ್ಕೆ ರೆಡಿ ಮಾಡಿದ್ದಾರೆ. ಇದರಿಂದ ಹೆಚ್ಚು ಶಬ್ಧ ಬರುತ್ತೆ ಮತ್ತು ಸುತ್ತು ಇರುವ ಮನೆಗಳು ಅಲುಗಾಡುತ್ತೆ. ಆದರೆ ಸಿಬ್ಬಂದಿಗೆ ಹೇಳಿದರು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎತ್ತಿನಹೊಳೆ ಕಾಮಗಾರಿ ನಡೀತಿರೋ ಜಾಗದಲ್ಲಿ ಬಂಡೆ ಇದೆ ಬಂಡೆ ಹೊಡೆಯುವ ಕಾರಣ ತುಂಬ ದೊಡ್ಡ ಬಾಂಬುಗಳನ್ನು ಈಟ್ಟು ಸಿಡಿಸುತ್ತಿದ್ದಾರೆ. ಈ ಕಾರಣ ಅಕ್ಕ ಪಕ್ಕದಲ್ಲಿರುವ ಮನೆಗಳಿಗೆ ತೊಂದರೆಯಾಗುತ್ತಿದ್ದು, ಈ ಜಾಗದಲ್ಲಿ ಯಾವೊಬ್ಬ ಇಂಜಿನಿಯರ್ ಇಂಚಾರ್ಜ್ ಇರುವುದಿಲ್ಲ. ಕೇಳಿದರೆ ನಮಗೆ ಇದಕ್ಕೆ ಸಂಬಂಧವಿಲ್ಲ ಎಂದು ಉತ್ತರ ಕೊಡುತ್ತಿದ್ದಾರೆ. ದಯವಿಟ್ಟು ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 hour ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

3 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

6 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

20 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago