ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿಗೆ ಅಧ್ಯಕ್ಷೆ ಮಂಜುಳಾ ಸ್ಥಾನದಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್ ಆಯ್ಕೆಯಾಗಿದ್ದಾರೆ. ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಸಮಸ್ಯೆಗಳಿಗೆ ಸ್ಪಂಧಿಸಿ ಶೀಘ್ರ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ಕುಂದು ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಆಶ್ವಥ್ ನಾರಾಯಣ್ ಅವರಿಗೆ ವಿಎಸ್ಎಸ್ಎನ್ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಮಾಜಿ ಅಧ್ಯಕ್ಷ ಕೆ.ಕೆ ಆಂಜಿನಪ್ಪ, ಗ್ರಾಪಂ ಮಾಜಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಪುಷ್ಪ ಶಿವಕುಮಾರ್ ಸೇರಿದಂತೆ ಸದಸ್ಯರು, ಇತರರು ಪುಷ್ಪಮಾಲೆ ಹಾಕಿ ಸಿಹಿ ತಿನಿಸಿ ಅಭಿನಂಧಿಸಿದರು.
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…