2023ರ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದ ಕೆಲ ಅಭ್ಯರ್ಥಿಗಳಿಗೆ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ‘ಬಿ’ ಫಾರಂ ಕೊಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ವಪಕ್ಷದಿಂದಲೇ ಟಿಕೆಟ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಟಿ.ವೆಂಕಟರಮಣಯ್ಯ ನವರಿಗೆ ಟಿಕೆಟ್ ತಪ್ಪಿಸಲು ಹಲವು ಹೋರಾಟ, ವಿರೋಧ ವ್ಯಕ್ತವಾಗಿತ್ತು. ಈ ಎಲ್ಲಾ ವಿರೋಧಗಳ ನಡುವೆ ‘ಕೈ’ ಹೈಕಮಾಂಡ್ ಈಗಾಗಲೇ ಎರಡು ಬಾರಿ ಕ್ಷೇತ್ರದಲ್ಲಿ ಗೆದ್ದಿದ್ದ ಟಿ.ವೆಂಕಟರಮಣಯ್ಯನವರಿಗೆ ಮತ್ತೆ ಟಿಕೆಟ್ ಘೋಷಣೆ ಮಾಡಿದರು.
ಈ ಹಿನ್ನೆಲೆ ಕ್ಷೇತ್ರದಾದ್ಯಂತ ಈಗಾಗಲೇ ಅಬ್ಬರದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇನ್ನೇನು ನಾಮಪತ್ರ ಸಲ್ಲಿಸುವುದೊಂದೆ ಬಾಕಿ ಇದ್ದು, ಅದು ಕೂಡ ಅತೀ ಶೀಘ್ರದಲ್ಲೇ ಉಮೇದುವಾರಿಕೆ ಸಲ್ಲಿಸಲು ಸಜ್ಜಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…