ದೊಡ್ಡಬಳ್ಳಾಪುರವು ರಾಜ್ಯದ ರಾಜಧಾನಿ ಬೆಂಗಳೂರಿಗೆ ತೀರ ಸಮೀಪವಿದ್ದು, ದಿನೇ ದಿನೇ ಪ್ರಮುಖ ನಗರವಾಗಿ ಬೆಳೆಯುತ್ತಿದೆ. ನಗರ ಬೆಳೆದಂತೆ ವಾಹನ ದಟ್ಟಣೆ, ಅಪಘಾತಗಳಿಂದ ಸಾಕಷ್ಟು ಸಾವು-ನೋವು ಪ್ರಕರಣಗಳೂ ಸಹ ಹೆಚ್ಚಾಗುತ್ತಿವೆ.
ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಜತೆಗೆ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಸಂಚಾರ ಪೊಲೀಸ್ ಠಾಣೆ ಮಂಜೂರು ಮಾಡಲಾಗಿದೆ. ಈ ಮೂಲಕ ಇಲ್ಲಿನ ವಾಹನ ಚಾಲಕರು, ಸಾರ್ವಜನಿಕರ ಬಹುದಿನಗಳ ಬೇಡಿಕೆಯೊಂದು ಕೊನೆಗೂ ಈಡೇರಿದಂತಾಗಿದೆ.
ನಗರದ ದರ್ಗಾಪುರದಲ್ಲಿ( ಡಿ-ಮಾರ್ಟ್ ಎದುರು) ಸಂಚಾರಿ ಪೊಲೀಸ್ ಠಾಣೆಗೆ ಜಾಗ ಗುರುತಿಸಲಾಗಿದೆ ಎನ್ನಲಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಕೆಲ ತಿಂಗಳುಗಳಲ್ಲೇ ಹೊಸ ಸಂಚಾರ ಪೊಲೀಸ್ ಠಾಣೆ ಕಾರ್ಯಾರಂಭ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…