ಕೊನೆಗೂ ರೂಪುಗೊಂಡ ಇಂದಿರಾ ಕ್ಯಾಂಟೀನ್ ನೂತನ ಮೆನು: ಇಂದಿರಾ ಕ್ಯಾಂಟೀನ್ ನಲ್ಲಿ ದರ್ಶಿನಿ ರೇಂಜ್ ಗೆ ಮೆನು ರೆಡಿ

ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬದಲಾವಣೆ ನಡೆಯುತ್ತಿವೆ. ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸಿದ್ಧತೆಗಳು ಜೋರಾಗಿ ಸಾಗಿವೆ. ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಅಂತಿಮ ಪಟ್ಟಿ ತಯಾರು ಮಾಡಿದೆ.

ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಯ ಹೊಣೆ ಹೊತ್ತಿರುವ ಬಿಬಿಎಂಪಿ ಇದಕ್ಕಾಗಿ ಒಂದು ಮೆನುವನ್ನು ಸಿದ್ಧಪಡಿಸಿದೆ.

ಇಂದಿರಾ ಕ್ಯಾಂಟೀನ್ ನ್ಯೂ ಮೆನು !!

• ಇಡ್ಲಿ ಚಟ್ನಿ/ ಸಾಂಬಾರ್
• ಬ್ರೆಡ್ & ಜಾಮ್
• ಮಂಗಳೂರು ಬನ್ಸ್
• ಬೇಕರಿ ಬನ್
• ಪಲಾವ್
• ಟೊಮ್ಯಾಟೊ ಬಾತ್
• ಖಾರಾ ಪೊಂಗಲ್
• ಬಿಸಿಬೇಳೆ ಬಾತ್
• ಅನ್ನ ಸಾಂಬಾರ್
• ರಾಗಿ ಮುದ್ದೆ ಸೊಪ್ಪುಸಾರು
• ಚಪಾತಿ & ಪಲ್ಯ
• ಟೀ ಕಾಫಿ ನೀಡಲು ಬಿಬಿಎಂಪಿ ನಿರ್ಧರಿಸಿದೆ. ಇದು ಪ್ರತಿ ದಿನ, ಪ್ರತಿ ವಾರಕೊಮ್ಮೆ ಬದಲಾವಣೆ ಆಗುತ್ತಿರುತ್ತದೆ.

ಸೋಮವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್,ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ ಸೊಪ್ಪು ಸಾರು + ಕೀರ್

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಮಂಗಳವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಬಿಸಿ ಬೇಳೆ ಬಾತ್, ಮಂಗಳೂರು ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು, ಕೀರ್

ರಾತ್ರಿ : ಅನ್ನ ಸಾಂಬಾರ್, ಚಪಾತಿ,ವೆಜ್ ಕರಿ

ಬುಧವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಖಾರಾ ಬಾತ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ, ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ + ಸೊಪ್ಪು ಸಾರು

ಗುರುವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಶುಕ್ರವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಶನಿವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪೊಂಗಲ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಭಾನುವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಖಾರಾ ಬಾತ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

5 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

17 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

17 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

18 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

18 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

1 day ago