ಕೊನೆಗೂ ರೂಪುಗೊಂಡ ಇಂದಿರಾ ಕ್ಯಾಂಟೀನ್ ನೂತನ ಮೆನು: ಇಂದಿರಾ ಕ್ಯಾಂಟೀನ್ ನಲ್ಲಿ ದರ್ಶಿನಿ ರೇಂಜ್ ಗೆ ಮೆನು ರೆಡಿ

ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬದಲಾವಣೆ ನಡೆಯುತ್ತಿವೆ. ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸಿದ್ಧತೆಗಳು ಜೋರಾಗಿ ಸಾಗಿವೆ. ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಅಂತಿಮ ಪಟ್ಟಿ ತಯಾರು ಮಾಡಿದೆ.

ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಯ ಹೊಣೆ ಹೊತ್ತಿರುವ ಬಿಬಿಎಂಪಿ ಇದಕ್ಕಾಗಿ ಒಂದು ಮೆನುವನ್ನು ಸಿದ್ಧಪಡಿಸಿದೆ.

ಇಂದಿರಾ ಕ್ಯಾಂಟೀನ್ ನ್ಯೂ ಮೆನು !!

• ಇಡ್ಲಿ ಚಟ್ನಿ/ ಸಾಂಬಾರ್
• ಬ್ರೆಡ್ & ಜಾಮ್
• ಮಂಗಳೂರು ಬನ್ಸ್
• ಬೇಕರಿ ಬನ್
• ಪಲಾವ್
• ಟೊಮ್ಯಾಟೊ ಬಾತ್
• ಖಾರಾ ಪೊಂಗಲ್
• ಬಿಸಿಬೇಳೆ ಬಾತ್
• ಅನ್ನ ಸಾಂಬಾರ್
• ರಾಗಿ ಮುದ್ದೆ ಸೊಪ್ಪುಸಾರು
• ಚಪಾತಿ & ಪಲ್ಯ
• ಟೀ ಕಾಫಿ ನೀಡಲು ಬಿಬಿಎಂಪಿ ನಿರ್ಧರಿಸಿದೆ. ಇದು ಪ್ರತಿ ದಿನ, ಪ್ರತಿ ವಾರಕೊಮ್ಮೆ ಬದಲಾವಣೆ ಆಗುತ್ತಿರುತ್ತದೆ.

ಸೋಮವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್,ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ ಸೊಪ್ಪು ಸಾರು + ಕೀರ್

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಮಂಗಳವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಬಿಸಿ ಬೇಳೆ ಬಾತ್, ಮಂಗಳೂರು ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು, ಕೀರ್

ರಾತ್ರಿ : ಅನ್ನ ಸಾಂಬಾರ್, ಚಪಾತಿ,ವೆಜ್ ಕರಿ

ಬುಧವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಖಾರಾ ಬಾತ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ, ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ + ಸೊಪ್ಪು ಸಾರು

ಗುರುವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಶುಕ್ರವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಶನಿವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪೊಂಗಲ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಭಾನುವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಖಾರಾ ಬಾತ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

2 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

2 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

10 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago