ಕೊನೆಗೂ ರೂಪುಗೊಂಡ ಇಂದಿರಾ ಕ್ಯಾಂಟೀನ್ ನೂತನ ಮೆನು: ಇಂದಿರಾ ಕ್ಯಾಂಟೀನ್ ನಲ್ಲಿ ದರ್ಶಿನಿ ರೇಂಜ್ ಗೆ ಮೆನು ರೆಡಿ

ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬದಲಾವಣೆ ನಡೆಯುತ್ತಿವೆ. ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸಿದ್ಧತೆಗಳು ಜೋರಾಗಿ ಸಾಗಿವೆ. ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಅಂತಿಮ ಪಟ್ಟಿ ತಯಾರು ಮಾಡಿದೆ.

ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಯ ಹೊಣೆ ಹೊತ್ತಿರುವ ಬಿಬಿಎಂಪಿ ಇದಕ್ಕಾಗಿ ಒಂದು ಮೆನುವನ್ನು ಸಿದ್ಧಪಡಿಸಿದೆ.

ಇಂದಿರಾ ಕ್ಯಾಂಟೀನ್ ನ್ಯೂ ಮೆನು !!

• ಇಡ್ಲಿ ಚಟ್ನಿ/ ಸಾಂಬಾರ್
• ಬ್ರೆಡ್ & ಜಾಮ್
• ಮಂಗಳೂರು ಬನ್ಸ್
• ಬೇಕರಿ ಬನ್
• ಪಲಾವ್
• ಟೊಮ್ಯಾಟೊ ಬಾತ್
• ಖಾರಾ ಪೊಂಗಲ್
• ಬಿಸಿಬೇಳೆ ಬಾತ್
• ಅನ್ನ ಸಾಂಬಾರ್
• ರಾಗಿ ಮುದ್ದೆ ಸೊಪ್ಪುಸಾರು
• ಚಪಾತಿ & ಪಲ್ಯ
• ಟೀ ಕಾಫಿ ನೀಡಲು ಬಿಬಿಎಂಪಿ ನಿರ್ಧರಿಸಿದೆ. ಇದು ಪ್ರತಿ ದಿನ, ಪ್ರತಿ ವಾರಕೊಮ್ಮೆ ಬದಲಾವಣೆ ಆಗುತ್ತಿರುತ್ತದೆ.

ಸೋಮವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್,ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ ಸೊಪ್ಪು ಸಾರು + ಕೀರ್

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಮಂಗಳವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಬಿಸಿ ಬೇಳೆ ಬಾತ್, ಮಂಗಳೂರು ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು, ಕೀರ್

ರಾತ್ರಿ : ಅನ್ನ ಸಾಂಬಾರ್, ಚಪಾತಿ,ವೆಜ್ ಕರಿ

ಬುಧವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಖಾರಾ ಬಾತ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ, ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ + ಸೊಪ್ಪು ಸಾರು

ಗುರುವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಶುಕ್ರವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಶನಿವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪೊಂಗಲ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಭಾನುವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಖಾರಾ ಬಾತ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

7 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

8 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

19 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

23 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

24 hours ago