ಕೊನೆಗೂ ರೂಪುಗೊಂಡ ಇಂದಿರಾ ಕ್ಯಾಂಟೀನ್ ನೂತನ ಮೆನು: ಇಂದಿರಾ ಕ್ಯಾಂಟೀನ್ ನಲ್ಲಿ ದರ್ಶಿನಿ ರೇಂಜ್ ಗೆ ಮೆನು ರೆಡಿ

ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬದಲಾವಣೆ ನಡೆಯುತ್ತಿವೆ. ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸಿದ್ಧತೆಗಳು ಜೋರಾಗಿ ಸಾಗಿವೆ. ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಅಂತಿಮ ಪಟ್ಟಿ ತಯಾರು ಮಾಡಿದೆ.

ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಯ ಹೊಣೆ ಹೊತ್ತಿರುವ ಬಿಬಿಎಂಪಿ ಇದಕ್ಕಾಗಿ ಒಂದು ಮೆನುವನ್ನು ಸಿದ್ಧಪಡಿಸಿದೆ.

ಇಂದಿರಾ ಕ್ಯಾಂಟೀನ್ ನ್ಯೂ ಮೆನು !!

• ಇಡ್ಲಿ ಚಟ್ನಿ/ ಸಾಂಬಾರ್
• ಬ್ರೆಡ್ & ಜಾಮ್
• ಮಂಗಳೂರು ಬನ್ಸ್
• ಬೇಕರಿ ಬನ್
• ಪಲಾವ್
• ಟೊಮ್ಯಾಟೊ ಬಾತ್
• ಖಾರಾ ಪೊಂಗಲ್
• ಬಿಸಿಬೇಳೆ ಬಾತ್
• ಅನ್ನ ಸಾಂಬಾರ್
• ರಾಗಿ ಮುದ್ದೆ ಸೊಪ್ಪುಸಾರು
• ಚಪಾತಿ & ಪಲ್ಯ
• ಟೀ ಕಾಫಿ ನೀಡಲು ಬಿಬಿಎಂಪಿ ನಿರ್ಧರಿಸಿದೆ. ಇದು ಪ್ರತಿ ದಿನ, ಪ್ರತಿ ವಾರಕೊಮ್ಮೆ ಬದಲಾವಣೆ ಆಗುತ್ತಿರುತ್ತದೆ.

ಸೋಮವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್,ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ ಸೊಪ್ಪು ಸಾರು + ಕೀರ್

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಮಂಗಳವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಬಿಸಿ ಬೇಳೆ ಬಾತ್, ಮಂಗಳೂರು ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು, ಕೀರ್

ರಾತ್ರಿ : ಅನ್ನ ಸಾಂಬಾರ್, ಚಪಾತಿ,ವೆಜ್ ಕರಿ

ಬುಧವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಖಾರಾ ಬಾತ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ, ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ + ಸೊಪ್ಪು ಸಾರು

ಗುರುವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಶುಕ್ರವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಶನಿವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪೊಂಗಲ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಭಾನುವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಖಾರಾ ಬಾತ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago