ಕೊನೆಗೂ ರೂಪುಗೊಂಡ ಇಂದಿರಾ ಕ್ಯಾಂಟೀನ್ ನೂತನ ಮೆನು: ಇಂದಿರಾ ಕ್ಯಾಂಟೀನ್ ನಲ್ಲಿ ದರ್ಶಿನಿ ರೇಂಜ್ ಗೆ ಮೆನು ರೆಡಿ

ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬದಲಾವಣೆ ನಡೆಯುತ್ತಿವೆ. ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸಿದ್ಧತೆಗಳು ಜೋರಾಗಿ ಸಾಗಿವೆ. ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಅಂತಿಮ ಪಟ್ಟಿ ತಯಾರು ಮಾಡಿದೆ.

ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಯ ಹೊಣೆ ಹೊತ್ತಿರುವ ಬಿಬಿಎಂಪಿ ಇದಕ್ಕಾಗಿ ಒಂದು ಮೆನುವನ್ನು ಸಿದ್ಧಪಡಿಸಿದೆ.

ಇಂದಿರಾ ಕ್ಯಾಂಟೀನ್ ನ್ಯೂ ಮೆನು !!

• ಇಡ್ಲಿ ಚಟ್ನಿ/ ಸಾಂಬಾರ್
• ಬ್ರೆಡ್ & ಜಾಮ್
• ಮಂಗಳೂರು ಬನ್ಸ್
• ಬೇಕರಿ ಬನ್
• ಪಲಾವ್
• ಟೊಮ್ಯಾಟೊ ಬಾತ್
• ಖಾರಾ ಪೊಂಗಲ್
• ಬಿಸಿಬೇಳೆ ಬಾತ್
• ಅನ್ನ ಸಾಂಬಾರ್
• ರಾಗಿ ಮುದ್ದೆ ಸೊಪ್ಪುಸಾರು
• ಚಪಾತಿ & ಪಲ್ಯ
• ಟೀ ಕಾಫಿ ನೀಡಲು ಬಿಬಿಎಂಪಿ ನಿರ್ಧರಿಸಿದೆ. ಇದು ಪ್ರತಿ ದಿನ, ಪ್ರತಿ ವಾರಕೊಮ್ಮೆ ಬದಲಾವಣೆ ಆಗುತ್ತಿರುತ್ತದೆ.

ಸೋಮವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್,ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ ಸೊಪ್ಪು ಸಾರು + ಕೀರ್

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಮಂಗಳವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಬಿಸಿ ಬೇಳೆ ಬಾತ್, ಮಂಗಳೂರು ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು, ಕೀರ್

ರಾತ್ರಿ : ಅನ್ನ ಸಾಂಬಾರ್, ಚಪಾತಿ,ವೆಜ್ ಕರಿ

ಬುಧವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಖಾರಾ ಬಾತ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ, ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ + ಸೊಪ್ಪು ಸಾರು

ಗುರುವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಶುಕ್ರವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

ಶನಿವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್, ಪೊಂಗಲ್, ಬೇಕರಿ ಬನ್

ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್, ಚಪಾತಿ ಸಾಗು + ಕೀರ್

ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ

ಭಾನುವಾರ :

ಬೆಳಗ್ಗೆ : ಇಡ್ಲಿ ಚಟ್ನಿ, ಖಾರಾ ಬಾತ್, ಬ್ರೆಡ್ & ಜಾಮ್

ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು

ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

7 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

11 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

13 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

15 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

18 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago