ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬದಲಾವಣೆ ನಡೆಯುತ್ತಿವೆ. ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸಿದ್ಧತೆಗಳು ಜೋರಾಗಿ ಸಾಗಿವೆ. ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಅಂತಿಮ ಪಟ್ಟಿ ತಯಾರು ಮಾಡಿದೆ.
ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಯ ಹೊಣೆ ಹೊತ್ತಿರುವ ಬಿಬಿಎಂಪಿ ಇದಕ್ಕಾಗಿ ಒಂದು ಮೆನುವನ್ನು ಸಿದ್ಧಪಡಿಸಿದೆ.
ಇಂದಿರಾ ಕ್ಯಾಂಟೀನ್ ನ್ಯೂ ಮೆನು !!
• ಇಡ್ಲಿ ಚಟ್ನಿ/ ಸಾಂಬಾರ್
• ಬ್ರೆಡ್ & ಜಾಮ್
• ಮಂಗಳೂರು ಬನ್ಸ್
• ಬೇಕರಿ ಬನ್
• ಪಲಾವ್
• ಟೊಮ್ಯಾಟೊ ಬಾತ್
• ಖಾರಾ ಪೊಂಗಲ್
• ಬಿಸಿಬೇಳೆ ಬಾತ್
• ಅನ್ನ ಸಾಂಬಾರ್
• ರಾಗಿ ಮುದ್ದೆ ಸೊಪ್ಪುಸಾರು
• ಚಪಾತಿ & ಪಲ್ಯ
• ಟೀ ಕಾಫಿ ನೀಡಲು ಬಿಬಿಎಂಪಿ ನಿರ್ಧರಿಸಿದೆ. ಇದು ಪ್ರತಿ ದಿನ, ಪ್ರತಿ ವಾರಕೊಮ್ಮೆ ಬದಲಾವಣೆ ಆಗುತ್ತಿರುತ್ತದೆ.
ಸೋಮವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್,ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ ಸೊಪ್ಪು ಸಾರು + ಕೀರ್
ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು
ಮಂಗಳವಾರ :
ಬೆಳಗ್ಗೆ : ಇಡ್ಲಿ ಚಟ್ನಿ, ಬಿಸಿ ಬೇಳೆ ಬಾತ್, ಮಂಗಳೂರು ಬನ್
ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು, ಕೀರ್
ರಾತ್ರಿ : ಅನ್ನ ಸಾಂಬಾರ್, ಚಪಾತಿ,ವೆಜ್ ಕರಿ
ಬುಧವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್, ಖಾರಾ ಬಾತ್, ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್, ಕೀರ್, ರಾಗಿಮುದ್ದೆ, ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ + ಸೊಪ್ಪು ಸಾರು
ಗುರುವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್, ಪಲಾವ್, ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರು, ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ
ಶುಕ್ರವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್, ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು
ಶನಿವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್, ಪೊಂಗಲ್, ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್, ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು, ಚಪಾತಿ + ವೆಜ್ ಕರಿ
ಭಾನುವಾರ :
ಬೆಳಗ್ಗೆ : ಇಡ್ಲಿ ಚಟ್ನಿ, ಖಾರಾ ಬಾತ್, ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್, ಮೊಸರಾನ್ನ, ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್, ರಾಗಿಮುದ್ದೆ ಸೊಪ್ಪು ಸಾರು
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…