ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡರು, ನಾಯಕ ರೋಹಿತ್ ಶರ್ಮಾ (47) ಹಾಗೂ ಶುಭಮನ್ ಗಿಲ್ (80)* ಉತ್ತಮ ಆರಂಭ ಒದಗಿಸಿದರು, ಮೊದಲ ವಿಕೆಟ್ ನಷ್ಟಕ್ಕೆ 71 ರನ್ ಕಲೆಹಾಕಿದ್ದಗ ಸೌಥಿ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸ್ ನ್ ಹಿಡಿದ ಅದ್ಭುತ ಕ್ಯಾಚ್ ಗೆ ಬಲಿಯಾದರು.
ಗುರಿ ಬೆನ್ನತ್ತಿದ್ದ ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಆಟಗಾರರಾದ ಕಾನ್ವೆ(13) ಹಾಗೂ ರಚಿನ್ ರವೀಂದ್ರ (13) ಅವರನ್ನು ಮೊಹಮ್ಮದ್ ಶಮಿ ಪೆವಿಲಿಯನ್ ಗೆ ಕಳಿಸಿದರು, ಆದರೆ ನಂತರ ಬಂದ ನಾಯಕ ಕೆನ್ ವಿಲಿಯಮ್ಸ್ ನ್ (69) ಹಾಗೂ ಮಿಚೆಲ್ (134) ಒಂದು ಹಂತದಲ್ಲಿ ಗೆಲುವಿನ ಕಡೆ ಮುಖ ಮಾಡಿದ್ದರು ಆದರೆ ಶಮಿ ಅದಕ್ಕೆ ಅವಕಾಶ ನೀಡಲಿಲ್ಲ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…