ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡರು, ನಾಯಕ ರೋಹಿತ್ ಶರ್ಮಾ (47) ಹಾಗೂ ಶುಭಮನ್ ಗಿಲ್ (80)* ಉತ್ತಮ ಆರಂಭ ಒದಗಿಸಿದರು, ಮೊದಲ ವಿಕೆಟ್ ನಷ್ಟಕ್ಕೆ 71 ರನ್ ಕಲೆಹಾಕಿದ್ದಗ ಸೌಥಿ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸ್ ನ್ ಹಿಡಿದ ಅದ್ಭುತ ಕ್ಯಾಚ್ ಗೆ ಬಲಿಯಾದರು.
ಗುರಿ ಬೆನ್ನತ್ತಿದ್ದ ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಆಟಗಾರರಾದ ಕಾನ್ವೆ(13) ಹಾಗೂ ರಚಿನ್ ರವೀಂದ್ರ (13) ಅವರನ್ನು ಮೊಹಮ್ಮದ್ ಶಮಿ ಪೆವಿಲಿಯನ್ ಗೆ ಕಳಿಸಿದರು, ಆದರೆ ನಂತರ ಬಂದ ನಾಯಕ ಕೆನ್ ವಿಲಿಯಮ್ಸ್ ನ್ (69) ಹಾಗೂ ಮಿಚೆಲ್ (134) ಒಂದು ಹಂತದಲ್ಲಿ ಗೆಲುವಿನ ಕಡೆ ಮುಖ ಮಾಡಿದ್ದರು ಆದರೆ ಶಮಿ ಅದಕ್ಕೆ ಅವಕಾಶ ನೀಡಲಿಲ್ಲ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…