ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡರು, ನಾಯಕ ರೋಹಿತ್ ಶರ್ಮಾ (47) ಹಾಗೂ ಶುಭಮನ್ ಗಿಲ್ (80)* ಉತ್ತಮ ಆರಂಭ ಒದಗಿಸಿದರು, ಮೊದಲ ವಿಕೆಟ್ ನಷ್ಟಕ್ಕೆ 71 ರನ್ ಕಲೆಹಾಕಿದ್ದಗ ಸೌಥಿ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸ್ ನ್ ಹಿಡಿದ ಅದ್ಭುತ ಕ್ಯಾಚ್ ಗೆ ಬಲಿಯಾದರು.
ಗುರಿ ಬೆನ್ನತ್ತಿದ್ದ ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಆಟಗಾರರಾದ ಕಾನ್ವೆ(13) ಹಾಗೂ ರಚಿನ್ ರವೀಂದ್ರ (13) ಅವರನ್ನು ಮೊಹಮ್ಮದ್ ಶಮಿ ಪೆವಿಲಿಯನ್ ಗೆ ಕಳಿಸಿದರು, ಆದರೆ ನಂತರ ಬಂದ ನಾಯಕ ಕೆನ್ ವಿಲಿಯಮ್ಸ್ ನ್ (69) ಹಾಗೂ ಮಿಚೆಲ್ (134) ಒಂದು ಹಂತದಲ್ಲಿ ಗೆಲುವಿನ ಕಡೆ ಮುಖ ಮಾಡಿದ್ದರು ಆದರೆ ಶಮಿ ಅದಕ್ಕೆ ಅವಕಾಶ ನೀಡಲಿಲ್ಲ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…