ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ…
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಸಂತೋಷ್ ನಗರ ನಿವಾಸಿ ಮಿಸ್ಬಾ ಕೌಸರ್ (21) ಕಿರುಕುಳಕ್ಕೆ ಒಳಗಾದ ಮಹಿಳೆ.
ಶಿಡ್ಲಘಟ್ಟದ ಅಜಾದ್ ನಗರ ನಿವಾಸಿ ಶಾಹೀದ್ ಪಾಷಾ (25) ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಗಂಡ.
ಮದುವೆಯಾಗಿ 2 ವರ್ಷ ಆದರು, ಗಂಡ, ಅತ್ತೆ, ಮಾವಾ ಸೇರಿದಂತೆ 7 ಜನರಿಂದ ನಿರಂತರ ಕಿರುಕುಳ ಆರೋಪ ಕೇಳಿಬಂದಿದೆ..
ನಿರಂತರ ಕಿರುಕುಳಕ್ಕೆ ಮಹಿಳೆ ಬೇಸತ್ತು ತವರು ಮನೆ ವಾಪಸ್ ಆಗಿದ್ದರು.. ಗರ್ಭಿಣಿ ಮಹಿಳೆಯೆಂದು ನೋಡದೆ ಹಲ್ಲೆ ಮಾಡಿದ್ದ ಗಂಡ.
ಮದುವೆ ಸಮಯದಲ್ಲಿ 80 ಲಕ್ಷ ಬಂಗಾರ, ಕೀಯಾ ಕಾರು, ರಾಡೋ ವಾಚ್ ವರದಕ್ಷಿಣೆ ಕೊಟ್ಟು ಮದುವೆ ಮಾಡಿಸಿದ್ದ ಯುವತಿಯ ಪೋಷಕರು. ಈಗ ಮತ್ತೆ ಮನೆ ಹಾಗೂ 50 ಲಕ್ಷ ಹಣ ಕೊಡುವಂತೆ ಹೆಂಡತಿಗೆ ಗಂಡ ಕಿರುಕುಳ ನೀಡಿರುವ ಆರೋಪ.
ವರದಕ್ಷಿಣೆ ಕಿರುಕುಳ ಆರೋಪ ಹಿನ್ನಲೆ ಶಿಡ್ಲಘಟ್ಟ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…