ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ…
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಸಂತೋಷ್ ನಗರ ನಿವಾಸಿ ಮಿಸ್ಬಾ ಕೌಸರ್ (21) ಕಿರುಕುಳಕ್ಕೆ ಒಳಗಾದ ಮಹಿಳೆ.
ಶಿಡ್ಲಘಟ್ಟದ ಅಜಾದ್ ನಗರ ನಿವಾಸಿ ಶಾಹೀದ್ ಪಾಷಾ (25) ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಗಂಡ.
ಮದುವೆಯಾಗಿ 2 ವರ್ಷ ಆದರು, ಗಂಡ, ಅತ್ತೆ, ಮಾವಾ ಸೇರಿದಂತೆ 7 ಜನರಿಂದ ನಿರಂತರ ಕಿರುಕುಳ ಆರೋಪ ಕೇಳಿಬಂದಿದೆ..
ನಿರಂತರ ಕಿರುಕುಳಕ್ಕೆ ಮಹಿಳೆ ಬೇಸತ್ತು ತವರು ಮನೆ ವಾಪಸ್ ಆಗಿದ್ದರು.. ಗರ್ಭಿಣಿ ಮಹಿಳೆಯೆಂದು ನೋಡದೆ ಹಲ್ಲೆ ಮಾಡಿದ್ದ ಗಂಡ.
ಮದುವೆ ಸಮಯದಲ್ಲಿ 80 ಲಕ್ಷ ಬಂಗಾರ, ಕೀಯಾ ಕಾರು, ರಾಡೋ ವಾಚ್ ವರದಕ್ಷಿಣೆ ಕೊಟ್ಟು ಮದುವೆ ಮಾಡಿಸಿದ್ದ ಯುವತಿಯ ಪೋಷಕರು. ಈಗ ಮತ್ತೆ ಮನೆ ಹಾಗೂ 50 ಲಕ್ಷ ಹಣ ಕೊಡುವಂತೆ ಹೆಂಡತಿಗೆ ಗಂಡ ಕಿರುಕುಳ ನೀಡಿರುವ ಆರೋಪ.
ವರದಕ್ಷಿಣೆ ಕಿರುಕುಳ ಆರೋಪ ಹಿನ್ನಲೆ ಶಿಡ್ಲಘಟ್ಟ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…