ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಗಂಡ ಕಿರುಕುಳ ಆರೋಪ: ಗಂಡನ ವಿರುದ್ಧ ಹೆಂಡತಿ ದೂರು

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ…

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಸಂತೋಷ್ ನಗರ ನಿವಾಸಿ ಮಿಸ್ಬಾ ಕೌಸರ್ (21) ಕಿರುಕುಳಕ್ಕೆ ಒಳಗಾದ ಮಹಿಳೆ.

ಶಿಡ್ಲಘಟ್ಟದ ಅಜಾದ್ ನಗರ ನಿವಾಸಿ ಶಾಹೀದ್ ಪಾಷಾ (25) ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಗಂಡ.

ಮದುವೆಯಾಗಿ 2 ವರ್ಷ ಆದರು, ಗಂಡ, ಅತ್ತೆ, ಮಾವಾ ಸೇರಿದಂತೆ 7 ಜನರಿಂದ ನಿರಂತರ ಕಿರುಕುಳ ಆರೋಪ ಕೇಳಿಬಂದಿದೆ..

ನಿರಂತರ ಕಿರುಕುಳಕ್ಕೆ ಮಹಿಳೆ ಬೇಸತ್ತು ತವರು ಮನೆ ವಾಪಸ್ ಆಗಿದ್ದರು.. ಗರ್ಭಿಣಿ ಮಹಿಳೆಯೆಂದು ನೋಡದೆ ಹಲ್ಲೆ ಮಾಡಿದ್ದ ಗಂಡ.

ಮದುವೆ ಸಮಯದಲ್ಲಿ 80 ಲಕ್ಷ ಬಂಗಾರ, ಕೀಯಾ ಕಾರು, ರಾಡೋ ವಾಚ್ ವರದಕ್ಷಿಣೆ ಕೊಟ್ಟು ಮದುವೆ ಮಾಡಿಸಿದ್ದ ಯುವತಿಯ ಪೋಷಕರು. ಈಗ ಮತ್ತೆ ಮನೆ ಹಾಗೂ 50 ಲಕ್ಷ ಹಣ ಕೊಡುವಂತೆ ಹೆಂಡತಿಗೆ ಗಂಡ ಕಿರುಕುಳ ನೀಡಿರುವ ಆರೋಪ.

ವರದಕ್ಷಿಣೆ ಕಿರುಕುಳ ಆರೋಪ ಹಿನ್ನಲೆ ಶಿಡ್ಲಘಟ್ಟ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ…

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

54 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

1 hour ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

7 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago