ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ…
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಸಂತೋಷ್ ನಗರ ನಿವಾಸಿ ಮಿಸ್ಬಾ ಕೌಸರ್ (21) ಕಿರುಕುಳಕ್ಕೆ ಒಳಗಾದ ಮಹಿಳೆ.
ಶಿಡ್ಲಘಟ್ಟದ ಅಜಾದ್ ನಗರ ನಿವಾಸಿ ಶಾಹೀದ್ ಪಾಷಾ (25) ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಗಂಡ.
ಮದುವೆಯಾಗಿ 2 ವರ್ಷ ಆದರು, ಗಂಡ, ಅತ್ತೆ, ಮಾವಾ ಸೇರಿದಂತೆ 7 ಜನರಿಂದ ನಿರಂತರ ಕಿರುಕುಳ ಆರೋಪ ಕೇಳಿಬಂದಿದೆ..
ನಿರಂತರ ಕಿರುಕುಳಕ್ಕೆ ಮಹಿಳೆ ಬೇಸತ್ತು ತವರು ಮನೆ ವಾಪಸ್ ಆಗಿದ್ದರು.. ಗರ್ಭಿಣಿ ಮಹಿಳೆಯೆಂದು ನೋಡದೆ ಹಲ್ಲೆ ಮಾಡಿದ್ದ ಗಂಡ.
ಮದುವೆ ಸಮಯದಲ್ಲಿ 80 ಲಕ್ಷ ಬಂಗಾರ, ಕೀಯಾ ಕಾರು, ರಾಡೋ ವಾಚ್ ವರದಕ್ಷಿಣೆ ಕೊಟ್ಟು ಮದುವೆ ಮಾಡಿಸಿದ್ದ ಯುವತಿಯ ಪೋಷಕರು. ಈಗ ಮತ್ತೆ ಮನೆ ಹಾಗೂ 50 ಲಕ್ಷ ಹಣ ಕೊಡುವಂತೆ ಹೆಂಡತಿಗೆ ಗಂಡ ಕಿರುಕುಳ ನೀಡಿರುವ ಆರೋಪ.
ವರದಕ್ಷಿಣೆ ಕಿರುಕುಳ ಆರೋಪ ಹಿನ್ನಲೆ ಶಿಡ್ಲಘಟ್ಟ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…