ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದು ಅಧಿಕೃತ ಪ್ರವೇಶ ನಿಷೇಧ ಎಂದು ನಾಮಫಲಕ ಅಳವಡಿಸಲಾಗಿದೆ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿತ್ತು. ಒತ್ತುವರಿ ತೆರವು ಮಾಡುವಂತೆ ತೂಬಗೆರೆ ಹೋಬಳಿ ವಾಲ್ಮೀಕಿ ಸಂಘದ ಅಧ್ಯಕ್ಷ ಕೃಷ್ಣ ಅವರು ಕಂದಾಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಒತ್ತುವರಿಯಾಗಿದ್ದ ಸುಮಾರು ನಾಲ್ಕು ಕೋಟಿ ರೂ. ಮೌಲ್ಯದ ಸುಮಾರು 1 ಎಕರೆ ಭೂಮಿಯನ್ನು ವಶಕ್ಕೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದು ಅಧಿಕೃತ ಪ್ರವೇಶ ನಿಷೇಧ ಎಂದು ನಾಮಫಲಕ ಅಳವಡಿಸಲಾಗಿದೆ…
ರಾಜಶೇಖರ್ ಲಂಬಾಣಿ ಹಾಗೂ ರಾಮಾಂಜಿನಪ್ಪ, ರಾಜಣ್ಣ, ರಮೇಶ್, ಅನಿಲ್ ಈರದಿಮ್ಮಪ್ಪ ಇದ್ದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…