ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದು ಅಧಿಕೃತ ಪ್ರವೇಶ ನಿಷೇಧ ಎಂದು ನಾಮಫಲಕ ಅಳವಡಿಸಲಾಗಿದೆ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿತ್ತು. ಒತ್ತುವರಿ ತೆರವು ಮಾಡುವಂತೆ ತೂಬಗೆರೆ ಹೋಬಳಿ ವಾಲ್ಮೀಕಿ ಸಂಘದ ಅಧ್ಯಕ್ಷ ಕೃಷ್ಣ ಅವರು ಕಂದಾಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಒತ್ತುವರಿಯಾಗಿದ್ದ ಸುಮಾರು ನಾಲ್ಕು ಕೋಟಿ ರೂ. ಮೌಲ್ಯದ ಸುಮಾರು 1 ಎಕರೆ ಭೂಮಿಯನ್ನು ವಶಕ್ಕೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದು ಅಧಿಕೃತ ಪ್ರವೇಶ ನಿಷೇಧ ಎಂದು ನಾಮಫಲಕ ಅಳವಡಿಸಲಾಗಿದೆ…
ರಾಜಶೇಖರ್ ಲಂಬಾಣಿ ಹಾಗೂ ರಾಮಾಂಜಿನಪ್ಪ, ರಾಜಣ್ಣ, ರಮೇಶ್, ಅನಿಲ್ ಈರದಿಮ್ಮಪ್ಪ ಇದ್ದರು.
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…