ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದು ಅಧಿಕೃತ ಪ್ರವೇಶ ನಿಷೇಧ ಎಂದು ನಾಮಫಲಕ ಅಳವಡಿಸಲಾಗಿದೆ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿತ್ತು. ಒತ್ತುವರಿ ತೆರವು ಮಾಡುವಂತೆ ತೂಬಗೆರೆ ಹೋಬಳಿ ವಾಲ್ಮೀಕಿ ಸಂಘದ ಅಧ್ಯಕ್ಷ ಕೃಷ್ಣ ಅವರು ಕಂದಾಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಒತ್ತುವರಿಯಾಗಿದ್ದ ಸುಮಾರು ನಾಲ್ಕು ಕೋಟಿ ರೂ. ಮೌಲ್ಯದ ಸುಮಾರು 1 ಎಕರೆ ಭೂಮಿಯನ್ನು ವಶಕ್ಕೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದು ಅಧಿಕೃತ ಪ್ರವೇಶ ನಿಷೇಧ ಎಂದು ನಾಮಫಲಕ ಅಳವಡಿಸಲಾಗಿದೆ…
ರಾಜಶೇಖರ್ ಲಂಬಾಣಿ ಹಾಗೂ ರಾಮಾಂಜಿನಪ್ಪ, ರಾಜಣ್ಣ, ರಮೇಶ್, ಅನಿಲ್ ಈರದಿಮ್ಮಪ್ಪ ಇದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…