ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರುದ್ರಮೂರ್ತಿ.ಕೆ.ವೈ, ಹಾಗೂ ಉಪಾಧ್ಯಕ್ಷರಾಗಿ ಲಲಿತಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 13 ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಿಂದ ಅಭ್ಯರ್ಥಿಗಳು ನಾಮಪತ್ರ ಹಾಕದ ಹಿನ್ನೆಲೆ ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಸಿದ ಎಲ್ಲರು ಅವಿರೋಧವಾಗಿ ಅಯ್ಕೆಯಾಗುವ ಮೂಲಕ ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದಾರೆ.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನಿರ್ದೇಶಕರನ್ನ ಪ್ರೇಮ್ ಕುಮಾರ್ ಸೇರಿದಂತೆ ಊರಿನ ಗ್ರಾಮಸ್ಥರು ಅಭಿನಂದಿಸಿದರು ಅಭಿನಂದಿಸಲಾಯಿತು.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು
1) ರಂಗಮ್ಮ ಕಂಗಳಾಪುರ
2)ಲಲಿತಮ್ಮ ಕಂಗಳಾಪುರ
3)ಚೆನ್ನಪ್ಪ ಕಂಗಳಾಪುರ
4)ಮಾರುತಿ ಕಂಗಳಾಪುರ
5)ಬನಪ್ಪ ಕಂಗಳಾಪುರ
6)ಗಂಗಯ್ಯ ಜ್ಯೋತಿಪುರ
7)ಅನುರಾಧ ಕೆ ಕೋನೇನಹಳ್ಳಿ
8)ಯತೀರಾಜು ಕೋನೇನಹಳ್ಳಿ
9)ರುದ್ರಮೂರ್ತಿ ಕೆ ವೈ. ಕೊನೆನಹಳ್ಳಿ
10)ಅನಿಲ್ ಕುಮಾರ್ ಕೆ ಕೋನೇನಹಳ್ಳಿ
11)ಚಂದ್ರಶೇಖರ್ ಕೆ ಎನ್ ಕೋನೇನಹಳ್ಳಿ
12)ರುದ್ರಪ್ಪ ಕೋನೇನಹಳ್ಳಿ.
13)ಯಡಿಯೂರಪ್ಪ ಕೋನೇನಹಳ್ಳಿ
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…