ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರುದ್ರಮೂರ್ತಿ.ಕೆ.ವೈ, ಹಾಗೂ ಉಪಾಧ್ಯಕ್ಷರಾಗಿ ಲಲಿತಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 13 ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಿಂದ ಅಭ್ಯರ್ಥಿಗಳು ನಾಮಪತ್ರ ಹಾಕದ ಹಿನ್ನೆಲೆ ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಸಿದ ಎಲ್ಲರು ಅವಿರೋಧವಾಗಿ ಅಯ್ಕೆಯಾಗುವ ಮೂಲಕ ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದಾರೆ.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನಿರ್ದೇಶಕರನ್ನ ಪ್ರೇಮ್ ಕುಮಾರ್ ಸೇರಿದಂತೆ ಊರಿನ ಗ್ರಾಮಸ್ಥರು ಅಭಿನಂದಿಸಿದರು ಅಭಿನಂದಿಸಲಾಯಿತು.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು
1) ರಂಗಮ್ಮ ಕಂಗಳಾಪುರ
2)ಲಲಿತಮ್ಮ ಕಂಗಳಾಪುರ
3)ಚೆನ್ನಪ್ಪ ಕಂಗಳಾಪುರ
4)ಮಾರುತಿ ಕಂಗಳಾಪುರ
5)ಬನಪ್ಪ ಕಂಗಳಾಪುರ
6)ಗಂಗಯ್ಯ ಜ್ಯೋತಿಪುರ
7)ಅನುರಾಧ ಕೆ ಕೋನೇನಹಳ್ಳಿ
8)ಯತೀರಾಜು ಕೋನೇನಹಳ್ಳಿ
9)ರುದ್ರಮೂರ್ತಿ ಕೆ ವೈ. ಕೊನೆನಹಳ್ಳಿ
10)ಅನಿಲ್ ಕುಮಾರ್ ಕೆ ಕೋನೇನಹಳ್ಳಿ
11)ಚಂದ್ರಶೇಖರ್ ಕೆ ಎನ್ ಕೋನೇನಹಳ್ಳಿ
12)ರುದ್ರಪ್ಪ ಕೋನೇನಹಳ್ಳಿ.
13)ಯಡಿಯೂರಪ್ಪ ಕೋನೇನಹಳ್ಳಿ
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…