ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರುದ್ರಮೂರ್ತಿ.ಕೆ.ವೈ, ಹಾಗೂ ಉಪಾಧ್ಯಕ್ಷರಾಗಿ ಲಲಿತಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 13 ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಿಂದ ಅಭ್ಯರ್ಥಿಗಳು ನಾಮಪತ್ರ ಹಾಕದ ಹಿನ್ನೆಲೆ ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಸಿದ ಎಲ್ಲರು ಅವಿರೋಧವಾಗಿ ಅಯ್ಕೆಯಾಗುವ ಮೂಲಕ ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದಾರೆ.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನಿರ್ದೇಶಕರನ್ನ ಪ್ರೇಮ್ ಕುಮಾರ್ ಸೇರಿದಂತೆ ಊರಿನ ಗ್ರಾಮಸ್ಥರು ಅಭಿನಂದಿಸಿದರು ಅಭಿನಂದಿಸಲಾಯಿತು.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು
1) ರಂಗಮ್ಮ ಕಂಗಳಾಪುರ
2)ಲಲಿತಮ್ಮ ಕಂಗಳಾಪುರ
3)ಚೆನ್ನಪ್ಪ ಕಂಗಳಾಪುರ
4)ಮಾರುತಿ ಕಂಗಳಾಪುರ
5)ಬನಪ್ಪ ಕಂಗಳಾಪುರ
6)ಗಂಗಯ್ಯ ಜ್ಯೋತಿಪುರ
7)ಅನುರಾಧ ಕೆ ಕೋನೇನಹಳ್ಳಿ
8)ಯತೀರಾಜು ಕೋನೇನಹಳ್ಳಿ
9)ರುದ್ರಮೂರ್ತಿ ಕೆ ವೈ. ಕೊನೆನಹಳ್ಳಿ
10)ಅನಿಲ್ ಕುಮಾರ್ ಕೆ ಕೋನೇನಹಳ್ಳಿ
11)ಚಂದ್ರಶೇಖರ್ ಕೆ ಎನ್ ಕೋನೇನಹಳ್ಳಿ
12)ರುದ್ರಪ್ಪ ಕೋನೇನಹಳ್ಳಿ.
13)ಯಡಿಯೂರಪ್ಪ ಕೋನೇನಹಳ್ಳಿ
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…