ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ- ನೂತನ ಅಧ್ಯಕ್ಷರಾಗಿ ರುದ್ರಮೂರ್ತಿ.ಕೆ.ವೈ, ಉಪಾಧ್ಯಕ್ಷರಾಗಿ ಲಲಿತಮ್ಮ ಆಯ್ಕೆ- ಗಣ್ಯರಿಂದ ಅಭಿನಂದನೆ

ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರುದ್ರಮೂರ್ತಿ.ಕೆ.ವೈ, ಹಾಗೂ ಉಪಾಧ್ಯಕ್ಷರಾಗಿ ಲಲಿತಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 13 ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಿಂದ ಅಭ್ಯರ್ಥಿಗಳು ನಾಮಪತ್ರ ಹಾಕದ ಹಿನ್ನೆಲೆ ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಸಿದ ಎಲ್ಲರು ಅವಿರೋಧವಾಗಿ ಅಯ್ಕೆಯಾಗುವ ಮೂಲಕ ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದಾರೆ.

ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನಿರ್ದೇಶಕರನ್ನ ಪ್ರೇಮ್ ಕುಮಾರ್ ಸೇರಿದಂತೆ ಊರಿನ ಗ್ರಾಮಸ್ಥರು ಅಭಿನಂದಿಸಿದರು ಅಭಿನಂದಿಸಲಾಯಿತು.

ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು

 1) ರಂಗಮ್ಮ ಕಂಗಳಾಪುರ

2)ಲಲಿತಮ್ಮ ಕಂಗಳಾಪುರ

3)ಚೆನ್ನಪ್ಪ ಕಂಗಳಾಪುರ

4)ಮಾರುತಿ ಕಂಗಳಾಪುರ

5)ಬನಪ್ಪ ಕಂಗಳಾಪುರ

6)ಗಂಗಯ್ಯ ಜ್ಯೋತಿಪುರ

7)ಅನುರಾಧ ಕೆ ಕೋನೇನಹಳ್ಳಿ

8)ಯತೀರಾಜು ಕೋನೇನಹಳ್ಳಿ

9)ರುದ್ರಮೂರ್ತಿ ಕೆ ವೈ. ಕೊನೆನಹಳ್ಳಿ

10)ಅನಿಲ್ ಕುಮಾರ್ ಕೆ ಕೋನೇನಹಳ್ಳಿ

11)ಚಂದ್ರಶೇಖರ್ ಕೆ ಎನ್ ಕೋನೇನಹಳ್ಳಿ

12)ರುದ್ರಪ್ಪ ಕೋನೇನಹಳ್ಳಿ.

13)ಯಡಿಯೂರಪ್ಪ ಕೋನೇನಹಳ್ಳಿ

Ramesh Babu

Journalist

Recent Posts

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

33 minutes ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

2 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

6 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

1 day ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago