ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರುದ್ರಮೂರ್ತಿ.ಕೆ.ವೈ, ಹಾಗೂ ಉಪಾಧ್ಯಕ್ಷರಾಗಿ ಲಲಿತಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 13 ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಿಂದ ಅಭ್ಯರ್ಥಿಗಳು ನಾಮಪತ್ರ ಹಾಕದ ಹಿನ್ನೆಲೆ ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಸಿದ ಎಲ್ಲರು ಅವಿರೋಧವಾಗಿ ಅಯ್ಕೆಯಾಗುವ ಮೂಲಕ ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದಾರೆ.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನಿರ್ದೇಶಕರನ್ನ ಪ್ರೇಮ್ ಕುಮಾರ್ ಸೇರಿದಂತೆ ಊರಿನ ಗ್ರಾಮಸ್ಥರು ಅಭಿನಂದಿಸಿದರು ಅಭಿನಂದಿಸಲಾಯಿತು.
ಕೋನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು
1) ರಂಗಮ್ಮ ಕಂಗಳಾಪುರ
2)ಲಲಿತಮ್ಮ ಕಂಗಳಾಪುರ
3)ಚೆನ್ನಪ್ಪ ಕಂಗಳಾಪುರ
4)ಮಾರುತಿ ಕಂಗಳಾಪುರ
5)ಬನಪ್ಪ ಕಂಗಳಾಪುರ
6)ಗಂಗಯ್ಯ ಜ್ಯೋತಿಪುರ
7)ಅನುರಾಧ ಕೆ ಕೋನೇನಹಳ್ಳಿ
8)ಯತೀರಾಜು ಕೋನೇನಹಳ್ಳಿ
9)ರುದ್ರಮೂರ್ತಿ ಕೆ ವೈ. ಕೊನೆನಹಳ್ಳಿ
10)ಅನಿಲ್ ಕುಮಾರ್ ಕೆ ಕೋನೇನಹಳ್ಳಿ
11)ಚಂದ್ರಶೇಖರ್ ಕೆ ಎನ್ ಕೋನೇನಹಳ್ಳಿ
12)ರುದ್ರಪ್ಪ ಕೋನೇನಹಳ್ಳಿ.
13)ಯಡಿಯೂರಪ್ಪ ಕೋನೇನಹಳ್ಳಿ
ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…
ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…