ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು 11:30ರಲ್ಲಿ ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ…
ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಠಾಣಾ ವ್ಯಾಪ್ತಿಯ ನಾಮಗೊಂಡ್ಲು ಗ್ರಾಮದ ನಾಗೇಶ್ (29) ಸ್ಥಳದಲ್ಲೇ ಸಾವು, ಮಂಡ್ಯ ಜಿಲ್ಲೆಯ ಪಾಂಡುಪುರ ತಾಲೂಕಿನ ಅರಳುಗುಪ್ಪೆ ಗ್ರಾಮದ ಮನೋಜ್ (24) ಆಸ್ಪತ್ರೆಯಲ್ಲಿ ಸಾವು.
ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾರೆ.
ರಸ್ತೆ ಬದಿಯಲ್ಲಿ ನಗರಸಭೆ ಬೀದಿ ದೀಪಗಳ ಕೊರತೆ ಕೂಡ ಎದ್ದು ಕಾಣುತ್ತಿದ್ದು, ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪ ಅಳವಡಿಸಿ ಸೂಕ್ತ ಬೆಳಕಿನ ವ್ಯವಸ್ಥೆ ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ..
ಮೃತರಿಬ್ಬರು ಸ್ನೇಹಿತರಾಗಿದ್ದು, ನಗರದ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ…
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…