ದೇವನಹಳ್ಳಿ ಕೋರ್ಟ್ ನಲ್ಲಿ ಕೋರ್ಟ್ ಸೀಲ್ ಗಳನ್ನ ದೋಚಿದ ಕಳ್ಳರು. ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯ ಆವರಣದಲ್ಲಿ ಕಳ್ಳತನ. ಸೀಲ್ ಕಳ್ಳತನ ಹಿನ್ನೆಲೆ ದೇವನಹಳ್ಳಿ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.
ಹಿರಿಯ ಶಿರಸ್ತೇದಾರ್ ವಿ.ಎಸ್ ಸುದರ್ಶನ್ ದೂರಿನನ್ವಯ ಪ್ರಕರಣ ದಾಖಲಾಗಿದೆ.
Copying examinar seal ಮತ್ತು Round sealಗಳನ್ನು ಕಳ್ಳತನ ಮಾಡಲಾಗಿದೆ..
ಅಪರಿಚಿತ ವ್ಯಕ್ತಿಗಳಿಂದ ಎರಡು ಮೊಹರುಗಳ ಕಳವು ಆಗಿವೆ.
ಕೇಸ್ ದಾಖಲು ಮಾಡಿಕೊಳ್ಳಲು ಮತ್ತು ಇನ್ನಿತರ ಪ್ರಮುಖ ಕೆಲಸಗಳಿಗೆ ಬಳಸ್ತಿದ್ದ ಮೊಹರುಗಳನ್ನು ಕಳ್ಳತನ ಮಾಡಲಾಗಿದೆ..
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…