ದೇವನಹಳ್ಳಿ ಕೋರ್ಟ್ ನಲ್ಲಿ ಕೋರ್ಟ್ ಸೀಲ್ ಗಳನ್ನ ದೋಚಿದ ಕಳ್ಳರು. ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯ ಆವರಣದಲ್ಲಿ ಕಳ್ಳತನ. ಸೀಲ್ ಕಳ್ಳತನ ಹಿನ್ನೆಲೆ ದೇವನಹಳ್ಳಿ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.
ಹಿರಿಯ ಶಿರಸ್ತೇದಾರ್ ವಿ.ಎಸ್ ಸುದರ್ಶನ್ ದೂರಿನನ್ವಯ ಪ್ರಕರಣ ದಾಖಲಾಗಿದೆ.
Copying examinar seal ಮತ್ತು Round sealಗಳನ್ನು ಕಳ್ಳತನ ಮಾಡಲಾಗಿದೆ..
ಅಪರಿಚಿತ ವ್ಯಕ್ತಿಗಳಿಂದ ಎರಡು ಮೊಹರುಗಳ ಕಳವು ಆಗಿವೆ.
ಕೇಸ್ ದಾಖಲು ಮಾಡಿಕೊಳ್ಳಲು ಮತ್ತು ಇನ್ನಿತರ ಪ್ರಮುಖ ಕೆಲಸಗಳಿಗೆ ಬಳಸ್ತಿದ್ದ ಮೊಹರುಗಳನ್ನು ಕಳ್ಳತನ ಮಾಡಲಾಗಿದೆ..
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…