ದೇವನಹಳ್ಳಿ ಕೋರ್ಟ್ ನಲ್ಲಿ ಕೋರ್ಟ್ ಸೀಲ್ ಗಳನ್ನ ದೋಚಿದ ಕಳ್ಳರು. ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯ ಆವರಣದಲ್ಲಿ ಕಳ್ಳತನ. ಸೀಲ್ ಕಳ್ಳತನ ಹಿನ್ನೆಲೆ ದೇವನಹಳ್ಳಿ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.
ಹಿರಿಯ ಶಿರಸ್ತೇದಾರ್ ವಿ.ಎಸ್ ಸುದರ್ಶನ್ ದೂರಿನನ್ವಯ ಪ್ರಕರಣ ದಾಖಲಾಗಿದೆ.
Copying examinar seal ಮತ್ತು Round sealಗಳನ್ನು ಕಳ್ಳತನ ಮಾಡಲಾಗಿದೆ..
ಅಪರಿಚಿತ ವ್ಯಕ್ತಿಗಳಿಂದ ಎರಡು ಮೊಹರುಗಳ ಕಳವು ಆಗಿವೆ.
ಕೇಸ್ ದಾಖಲು ಮಾಡಿಕೊಳ್ಳಲು ಮತ್ತು ಇನ್ನಿತರ ಪ್ರಮುಖ ಕೆಲಸಗಳಿಗೆ ಬಳಸ್ತಿದ್ದ ಮೊಹರುಗಳನ್ನು ಕಳ್ಳತನ ಮಾಡಲಾಗಿದೆ..
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…