ದೇವನಹಳ್ಳಿ ಕೋರ್ಟ್ ನಲ್ಲಿ ಕೋರ್ಟ್ ಸೀಲ್ ಗಳನ್ನ ದೋಚಿದ ಕಳ್ಳರು. ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯ ಆವರಣದಲ್ಲಿ ಕಳ್ಳತನ. ಸೀಲ್ ಕಳ್ಳತನ ಹಿನ್ನೆಲೆ ದೇವನಹಳ್ಳಿ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.
ಹಿರಿಯ ಶಿರಸ್ತೇದಾರ್ ವಿ.ಎಸ್ ಸುದರ್ಶನ್ ದೂರಿನನ್ವಯ ಪ್ರಕರಣ ದಾಖಲಾಗಿದೆ.
Copying examinar seal ಮತ್ತು Round sealಗಳನ್ನು ಕಳ್ಳತನ ಮಾಡಲಾಗಿದೆ..
ಅಪರಿಚಿತ ವ್ಯಕ್ತಿಗಳಿಂದ ಎರಡು ಮೊಹರುಗಳ ಕಳವು ಆಗಿವೆ.
ಕೇಸ್ ದಾಖಲು ಮಾಡಿಕೊಳ್ಳಲು ಮತ್ತು ಇನ್ನಿತರ ಪ್ರಮುಖ ಕೆಲಸಗಳಿಗೆ ಬಳಸ್ತಿದ್ದ ಮೊಹರುಗಳನ್ನು ಕಳ್ಳತನ ಮಾಡಲಾಗಿದೆ..
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…