ದೇವನಹಳ್ಳಿ ಕೋರ್ಟ್ ನಲ್ಲಿ ಕೋರ್ಟ್ ಸೀಲ್ ಗಳನ್ನ ದೋಚಿದ ಕಳ್ಳರು. ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯ ಆವರಣದಲ್ಲಿ ಕಳ್ಳತನ. ಸೀಲ್ ಕಳ್ಳತನ ಹಿನ್ನೆಲೆ ದೇವನಹಳ್ಳಿ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.
ಹಿರಿಯ ಶಿರಸ್ತೇದಾರ್ ವಿ.ಎಸ್ ಸುದರ್ಶನ್ ದೂರಿನನ್ವಯ ಪ್ರಕರಣ ದಾಖಲಾಗಿದೆ.
Copying examinar seal ಮತ್ತು Round sealಗಳನ್ನು ಕಳ್ಳತನ ಮಾಡಲಾಗಿದೆ..
ಅಪರಿಚಿತ ವ್ಯಕ್ತಿಗಳಿಂದ ಎರಡು ಮೊಹರುಗಳ ಕಳವು ಆಗಿವೆ.
ಕೇಸ್ ದಾಖಲು ಮಾಡಿಕೊಳ್ಳಲು ಮತ್ತು ಇನ್ನಿತರ ಪ್ರಮುಖ ಕೆಲಸಗಳಿಗೆ ಬಳಸ್ತಿದ್ದ ಮೊಹರುಗಳನ್ನು ಕಳ್ಳತನ ಮಾಡಲಾಗಿದೆ..
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…