Categories: ಕೋಲಾರ

ಕೋಲಾರ ಜನತಾ ದರ್ಶನ: ಸಂಸದ, ಸಚಿವ, ಶಾಸಕರ‌ ಗಲಾಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಲು ವಿಳಂಬ: ಜನಪ್ರತಿನಿಧಿಗಳ ಕಿತ್ತಾಟ ನೋಡುತ್ತಾ ಕುಳಿತ ಸಾರ್ವಜನಿಕರು

ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ‌ ಚಕಮಕಿ ನಡೆಯಿತು.

ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.

ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಅವರು ವೇದಿಕೆಗೆ ಆಗಮಿಸ ಸಚಿವರಾದ ನೀವು ನಿಮ್ಮ ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್ ಅವರನ್ನು ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆಯನ್ನ ಮುನಿಸ್ವಾಮಿ ಅವರಿಗೆ ನೀಡಿದರು.

ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ್  ಅವರು ಸಂಸದ ಎಸ್  ಮುನಿಸ್ವಾಮಿಯವರನ್ನ ವೇದಿಕೆಯಿಂದ ಕೆಳಗಿಳಿಸಿ ಹೊರ ಕೆರದುಕೊಂಡು‌ ಬಂದರು.

ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.

ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

7 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

7 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

20 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

21 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

22 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

23 hours ago