ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ ಚಕಮಕಿ ನಡೆಯಿತು.
ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.
ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.
ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…