ನವದೆಹಲಿ: ಕೆ.ಎಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣಗಳ ತೀವ್ರ ಕಾದಾಟದಿಂದ ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದಿಂದ ಹೊಸ ಮುಖವನ್ನು ಕಣಕ್ಕಿಳಿಸಲಾಗಿದೆ.
ಶನಿವಾರ ಈ ಕುರಿತು ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಐಸಿಸಿ, ಕೆ.ವಿ.ಗೌತಮ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ಸಚಿವ ಕೆ.ಎಚ್.ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು. ರಮೇಶ್ ಕುಮಾರ್ ಬಣ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಮೂರನೇ ವ್ಯಕ್ತಿಗೆ ಟಿಕೆಟ್ ನೀಡಿ ಎಐಸಿಸಿ ವರಿಷ್ಠರು ತೀರ್ಮಾನ ಪ್ರಕಟಿಸಿದ್ದಾರೆ.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…