ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು.
ಗದ್ದೆಹಳ್ಳ ಗಿರಿಯಪ್ಪ ಮನೆ ನಿವಾಸಿ ಶ್ರೀರಾಮ್ ಎಂಬಾತನಿಗೆ ತಮ್ಮ ಮನೆಯ ಅನತಿ ದೂರದಲ್ಲಿರುವ ಸುಬ್ರಮಣಿ ಎಂಬಾತನೊಂದಿಗೆ ಕೋಳಿ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಿತನಾದ ಶ್ರೀರಾಮ್ ತನ್ನ ಮನೆಯಲ್ಲಿ ಇರಿಸಿದ್ದ ಏರ್ಗನ್ ತಂದು ಏಕಾಏಕಿ ಸುಬ್ರಮಣಿಗೆ ಹೊಟ್ಟೆಯ ಭಾಗಕ್ಕೆ ಗುಂಡು ಹಾರಿಸಿದ್ದಾನೆ.
ಗಾಯಗೊಂಡಿದ್ದ ಸುಬ್ರಮಣಿಯನ್ನು ಕೂಡಲೇ ಸ್ಥಳೀಯರು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣದ ಆರೋಪಿ ಶ್ರೀರಾಮ್ನನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…